AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ಬಗ್ಗೆ ಸ್ಯಾಮ್ ಫ್ಯಾನ್ಸ್ ಮಾತನಾಡುವಂತಿಲ್ಲ; ಇದು ಸಮಂತಾ ಸೂಚನೆ

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ.

TV9 Web
| Edited By: |

Updated on: Oct 02, 2021 | 5:37 PM

Share
ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

1 / 5
ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

2 / 5
ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

3 / 5
2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

4 / 5
ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

5 / 5
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ