AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ಬಗ್ಗೆ ಸ್ಯಾಮ್ ಫ್ಯಾನ್ಸ್ ಮಾತನಾಡುವಂತಿಲ್ಲ; ಇದು ಸಮಂತಾ ಸೂಚನೆ

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ.

TV9 Web
| Edited By: |

Updated on: Oct 02, 2021 | 5:37 PM

Share
ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

1 / 5
ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

2 / 5
ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

3 / 5
2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

4 / 5
ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ