AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಏನ್​ ಮಾಡ್ತಿದ್ದಾರೆ ನಟಿ ಅನನ್ಯಾ ಪಾಂಡೆ?

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

TV9 Web
| Edited By: |

Updated on: Nov 19, 2022 | 4:47 PM

Share
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

1 / 5
ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

2 / 5
ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

3 / 5
2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

4 / 5
ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್