AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಏನ್​ ಮಾಡ್ತಿದ್ದಾರೆ ನಟಿ ಅನನ್ಯಾ ಪಾಂಡೆ?

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

TV9 Web
| Edited By: |

Updated on: Nov 19, 2022 | 4:47 PM

Share
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

1 / 5
ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

2 / 5
ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

3 / 5
2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

4 / 5
ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ