AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಏನ್​ ಮಾಡ್ತಿದ್ದಾರೆ ನಟಿ ಅನನ್ಯಾ ಪಾಂಡೆ?

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

TV9 Web
| Edited By: |

Updated on: Nov 19, 2022 | 4:47 PM

Share
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

1 / 5
ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

2 / 5
ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

3 / 5
2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

4 / 5
ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ