AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಏನ್​ ಮಾಡ್ತಿದ್ದಾರೆ ನಟಿ ಅನನ್ಯಾ ಪಾಂಡೆ?

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

TV9 Web
| Edited By: |

Updated on: Nov 19, 2022 | 4:47 PM

Share
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಈ ಸಿನಿಮಾ ಸೋಲು ಕಂಡಿತು.

1 / 5
ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

ನಟಿ ಅನನ್ಯಾ ಪಾಂಡೆಗೆ ಇದು ಮೊದಲ ಟಾಲಿವುಡ್ ಸಿನಿಮಾ ಆಗಿತ್ತು. ಆದರೆ, ಈ ಚಿತ್ರ ಸೋತಿತು. ಈ ಮೂಲಕ ಗೆಲ್ಲುವ ಕನಸು ಕಂಡಿದ್ದ ಅನನ್ಯಾಗೆ ಹಿನ್ನಡೆ ಆಗಿದೆ.

2 / 5
ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಅನನ್ಯಾ ಪಾಂಡೆ ‘ಖೋ ಗಯೇ ಹಮ್ ಕಹಾ’ ಹಾಗೂ ‘ಡ್ರೀಮ್ ಗರ್ಲ್​ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

3 / 5
2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

2019ರಲ್ಲಿ ತೆರೆಗೆ ಬಂದ ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅನನ್ಯಾ ಪಾಂಡೆ.

4 / 5
ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

ಆ ಬಳಿಕ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ಆದರೆ, ದೊಡ್ಡ ಯಶಸ್ಸು ಅವರಿಗೆ ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಆಫರ್​ಗಳು ಸುಲಭವಾಗಿ ಸಿಕ್ಕವು. ಆದರೆ, ಗೆಲುವು ಮಾತ್ರ ಸಿಕ್ಕಿಲ್ಲ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ