AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Edited By: |

Updated on: Oct 21, 2024 | 9:19 PM

Share
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್