AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Edited By: |

Updated on: Oct 21, 2024 | 9:19 PM

Share
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ