AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Edited By: |

Updated on: Oct 21, 2024 | 9:19 PM

Share
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ