AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Edited By: |

Updated on: Oct 21, 2024 | 9:19 PM

Share
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ