AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 21, 2024 | 9:19 PM

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
Follow us
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ