AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ: ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ವಾಹನಗಳು

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿದ್ದು, ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿವೆ. ಹೀಗಾಗಿ ಟ್ರಾಫಿಕ್ ​ಜಾಮ್ ಕೂಡ ಉಂಟಾಗಿತ್ತು.

ಶಾಂತಮೂರ್ತಿ
| Edited By: |

Updated on: Oct 21, 2024 | 9:19 PM

Share
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ನಗರದ ಸಾಕಷ್ಟು ರಸ್ತೆಗಳು ಜಲಾವೃತವಾಗಿದ್ದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ.

1 / 6
ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ.

2 / 6
ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ ಹರಿದಿದ್ದು, ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.

3 / 6
ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ಧಾರಾಕಾರ ಮಳೆಗೆ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಟಿವಿಎಸ್​ ಕ್ರಾಸ್ ಜಂಕ್ಷನ್ ಹತ್ತಿರ ಮರ ಬಿದ್ದ ಬಿದ್ದಿದೆ. ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿತ್ತು.

4 / 6
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

5 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ.

6 / 6
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ