AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Edited By: |

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು