AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Edited By: |

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
Follow Us
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ