AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Edited By: |

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ