AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ