AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Edited By: |

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
Web contact
Web contact

TV9 Kannada

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?