AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 07, 2023 | 11:16 AM

Share
ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್. ಇಬ್ಬರೂ ಸುಖವಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

1 / 5
ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಅವರಿಗಿಂತ ರಾಧಿಕಾ ಪಂಡಿತ್ ವಯಸ್ಸಿನಲ್ಲಿ ದೊಡ್ಡವರು. ಈ ವಿಚಾರ ಕೆಲವರಿಗೆ ಗೊತ್ತಿದೆ, ಇನ್ನೂ ಕೆಲವರಿಗೆ ಗೊತ್ತಿಲ್ಲ. ಹಾಗಾದರೆ, ಇವರ ನಡುವಿನ ವಯಸ್ಸಿನ ಅಂತರ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2 / 5
ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

ಯಶ್ ಅವರಿಗಿಂತಲೂ ರಾಧಿಕಾ ಪಂಡಿತ್ ಸುಮಾರು ಎರಡು ವರ್ಷ ಹಿರಿಯವರು. ಯಶ್ ಜನಿಸಿದ್ದು 1986 ಜನವರಿ 8. ರಾಧಿಕಾ ಪಂಡಿತ್ ಜನಿಸಿದ್ದು ಮಾರ್ಚ್​ 7, 1984ರಂದು. ಅಂದರೆ ಯಶ್​ಗಿಂತ ರಾಧಿಕಾ 1 ವರ್ಷದ 10 ತಿಂಗಳು ಹಿರಿಯವರು.  

3 / 5
2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

2016ರ ಆಗಸ್ಟ್​ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್​ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು.

4 / 5
2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

2018ರ ಡಿಸೆಂಬರ್​​ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ಯಥರ್ವ್ ಹುಟ್ಟಿದ್ದಾನೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ