AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ಯಶಸ್ವಿ

ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್​ 01 ರಿಂದ 03 ರವರೆಗೆ ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ನಡೆದಿದೆ.

TV9 Web
| Edited By: |

Updated on:Nov 05, 2022 | 5:20 PM

Share
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ರಾಜ್ಯಾದ್ಯಂತ ಉತ್ತಮ ರೆಸ್ಪಾನ್ಸ್​​ ಸಿಗುತ್ತಿದ್ದು, ಬೆಂಗಳೂರಿನ  ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್​ 01 ರಿಂದ 03 ರವರೆಗೆ ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ನಡೆದಿದೆ.

Agneepath woman rally successfully held in Bengaluru

1 / 4
ಮಿಲಿಟರಿ ಪೊಲೀಸ್ ಪಡೆಯಲ್ಲಿ ಸಾಮಾನ್ಯ ಕರ್ತವ್ಯ ವಿಭಾಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಾಗಿ ಅಗ್ನಿಪಥ್ ರ್ಯಾಲಿ ನಡೆಯಿತು.

Agneepath woman rally successfully held in Bengaluru

2 / 4
Agneepath woman rally successfully held in Bengaluru

10,916 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1407 ಅಭ್ಯರ್ಥಿಗಳು ಭಾಗವಹಿಸುವ ಮೂಲಕ ಉತ್ತಮ ಪ್ರತಿಕ್ರಿಯೆ ದೊರೆತಿದೆ.

3 / 4
Agneepath woman rally

ಕರ್ನಾಟಕ, ಮಾಹೆ, ಕೇರಳ ಮತ್ತು ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದಿಂದ ಸ್ವಯಂಸೇವಕ ಮಹಿಳಾ ಅಭ್ಯರ್ಥಿಗಳಿಗಾಗಿ ಹೆಚ್‌ಕ್ಯು ನೇಮಕಾತಿ ವಲಯ ಬೆಂಗಳೂರು ಆಶ್ರಯದಲ್ಲಿ ನೇಮಕಾತಿ ಕಚೇರಿ (ಹೆಚ್‌ಕ್ಯೂ) ಬೆಂಗಳೂರು ಈ ನೇಮಕಾತಿ ರ್ಯಾಲಿಯನ್ನು ನಡೆಸಿತು.

4 / 4

Published On - 5:08 pm, Sat, 5 November 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ