AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandalwood: ಕನ್ನಡದ ಜನಪ್ರಿಯ ನಟರು ‘ಮಹಾಭಾರತ’ ಚಿತ್ರದಲ್ಲಿ ನಟಿಸಿದರೆ ಹೇಗಿರುತ್ತೆ? ವೈರಲ್​ ಆಗಿವೆ ಎಐ ಫೋಟೋಗಳು

Mahabharata Movie: ಕೃತಕ ಬುದ್ಧಿಮತ್ತೆ ಬಳಸಿ ಜನಪ್ರಿಯ ಕಲಾವಿದರ ಪೋಸ್ಟರ್​ಗಳನ್ನು ವಿನ್ಯಾಸ ಮಾಡುವ ಟ್ರೆಂಡ್​ ಜೋರಾಗಿದೆ. ಕನ್ನಡದಲ್ಲಿ ನಟರು ‘ಮಹಾಭಾರತ’ ಸಿನಿಮಾದಲ್ಲಿ ನಟಿಸಿದರೆ ಹೇಗಿರುತ್ತೆ ಎಂಬ ಕಲ್ಪನೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Jul 27, 2023 | 12:58 PM

Share
ಕರ್ಣನ ಪಾತ್ರಕ್ಕೆ ಯಶ್​ ಸೂಕ್ತವಾಗುತ್ತಾರೆ. ಅವರು ಈ ಗೆಟಪ್​ನಲ್ಲಿ ಇರುವ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕರ್ಣನ ಪಾತ್ರಕ್ಕೆ ಯಶ್​ ಸೂಕ್ತವಾಗುತ್ತಾರೆ. ಅವರು ಈ ಗೆಟಪ್​ನಲ್ಲಿ ಇರುವ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

1 / 8
ಬಲ ಭೀಮನಂತೆ ಕಾಣುತ್ತಿದ್ದಾರೆ ನಟ ಧ್ರುವ ಸರ್ಜಾ. ಅವರ ಕಟ್ಟುಮಸ್ತಾದ ದೇಹವು ಈ ಪಾತ್ರಕ್ಕೆ ಚೆನ್ನಾಗಿ ಹೊಂದುತ್ತದೆ.

ಬಲ ಭೀಮನಂತೆ ಕಾಣುತ್ತಿದ್ದಾರೆ ನಟ ಧ್ರುವ ಸರ್ಜಾ. ಅವರ ಕಟ್ಟುಮಸ್ತಾದ ದೇಹವು ಈ ಪಾತ್ರಕ್ಕೆ ಚೆನ್ನಾಗಿ ಹೊಂದುತ್ತದೆ.

2 / 8
ಕೃಷ್ಣನ ಗೆಟಪ್​ನಲ್ಲಿ ಕಿಚ್ಚ ಸುದೀಪ್​ ಅವರ ಫೋಟೋ ಹೀಗಿದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರು ಕೃಷ್ಣನಾಗಿ ನಟಿಸಿದ್ದರು.

ಕೃಷ್ಣನ ಗೆಟಪ್​ನಲ್ಲಿ ಕಿಚ್ಚ ಸುದೀಪ್​ ಅವರ ಫೋಟೋ ಹೀಗಿದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರು ಕೃಷ್ಣನಾಗಿ ನಟಿಸಿದ್ದರು.

3 / 8
ಅರ್ಜುನನ ಪಾತ್ರದಲ್ಲಿ ಪುನೀತ್​ ನಟಿಸಿದರೆ ಹೀಗಿರುತ್ತದೆ. ಬಿಲ್ಲು ಹಿಡಿದು ನಿಂತಿರುವ ಗೆಟಪ್​ನಲ್ಲಿ ಈ ಫೋಟೋ ಮೂಡಿಬಂದಿದೆ.

ಅರ್ಜುನನ ಪಾತ್ರದಲ್ಲಿ ಪುನೀತ್​ ನಟಿಸಿದರೆ ಹೀಗಿರುತ್ತದೆ. ಬಿಲ್ಲು ಹಿಡಿದು ನಿಂತಿರುವ ಗೆಟಪ್​ನಲ್ಲಿ ಈ ಫೋಟೋ ಮೂಡಿಬಂದಿದೆ.

4 / 8
ರಿಷಬ್​ ಶೆಟ್ಟಿ ಅವರು ಭೀಷ್ಮನ ಪಾತ್ರ ಮಾಡಿದರೆ ಈ ರೀತಿ ಕಾಣಬಹುದು. ಮಹಾಭಾರತದಲ್ಲಿ ಇದು ಕೂಡ ಬಹಳ ಮುಖ್ಯವಾದ ಪಾತ್ರ.

ರಿಷಬ್​ ಶೆಟ್ಟಿ ಅವರು ಭೀಷ್ಮನ ಪಾತ್ರ ಮಾಡಿದರೆ ಈ ರೀತಿ ಕಾಣಬಹುದು. ಮಹಾಭಾರತದಲ್ಲಿ ಇದು ಕೂಡ ಬಹಳ ಮುಖ್ಯವಾದ ಪಾತ್ರ.

5 / 8
ಶಿವರಾಜ್​ಕುಮಾರ್​ ಅವರು ದ್ರೋಣಾಚಾರ್ಯರ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎನ್ನುತ್ತಿದೆ ಎಐ ಮೂಲಕ ವಿನ್ಯಾಸಗೊಂಡ ಈ ಫೋಟೋ.

ಶಿವರಾಜ್​ಕುಮಾರ್​ ಅವರು ದ್ರೋಣಾಚಾರ್ಯರ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎನ್ನುತ್ತಿದೆ ಎಐ ಮೂಲಕ ವಿನ್ಯಾಸಗೊಂಡ ಈ ಫೋಟೋ.

6 / 8
ಶಕುನಿ ಪಾತ್ರವನ್ನು ನಟ ರಾಜ್​ ಬಿ. ಶೆಟ್ಟಿ ಅವರು ನಿಭಾಯಿಸಿದರೆ ಹೇಗೆ ಕಾಣಬಹುದು ಎಂಬುದನ್ನು ಈ ಫೋಟೋ ವಿವರಿಸುತ್ತಿದೆ.

ಶಕುನಿ ಪಾತ್ರವನ್ನು ನಟ ರಾಜ್​ ಬಿ. ಶೆಟ್ಟಿ ಅವರು ನಿಭಾಯಿಸಿದರೆ ಹೇಗೆ ಕಾಣಬಹುದು ಎಂಬುದನ್ನು ಈ ಫೋಟೋ ವಿವರಿಸುತ್ತಿದೆ.

7 / 8
ರಚಿತಾ ರಾಮ್​ ಅವರಿಗೆ ದ್ರೌಪದಿ ಪಾತ್ರ ನೀಡಿದರೆ ಈ ಗೆಟಪ್​​ನಲ್ಲಿ ಅವರು ಕಂಗೊಳಿಸಬಹುದು. ಈ ಫೋಟೋ ಕೂಡ ವೈರಲ್​ ಆಗಿದೆ.

ರಚಿತಾ ರಾಮ್​ ಅವರಿಗೆ ದ್ರೌಪದಿ ಪಾತ್ರ ನೀಡಿದರೆ ಈ ಗೆಟಪ್​​ನಲ್ಲಿ ಅವರು ಕಂಗೊಳಿಸಬಹುದು. ಈ ಫೋಟೋ ಕೂಡ ವೈರಲ್​ ಆಗಿದೆ.

8 / 8
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!