AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandalwood: ಕನ್ನಡದ ಜನಪ್ರಿಯ ನಟರು ‘ಮಹಾಭಾರತ’ ಚಿತ್ರದಲ್ಲಿ ನಟಿಸಿದರೆ ಹೇಗಿರುತ್ತೆ? ವೈರಲ್​ ಆಗಿವೆ ಎಐ ಫೋಟೋಗಳು

Mahabharata Movie: ಕೃತಕ ಬುದ್ಧಿಮತ್ತೆ ಬಳಸಿ ಜನಪ್ರಿಯ ಕಲಾವಿದರ ಪೋಸ್ಟರ್​ಗಳನ್ನು ವಿನ್ಯಾಸ ಮಾಡುವ ಟ್ರೆಂಡ್​ ಜೋರಾಗಿದೆ. ಕನ್ನಡದಲ್ಲಿ ನಟರು ‘ಮಹಾಭಾರತ’ ಸಿನಿಮಾದಲ್ಲಿ ನಟಿಸಿದರೆ ಹೇಗಿರುತ್ತೆ ಎಂಬ ಕಲ್ಪನೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Jul 27, 2023 | 12:58 PM

Share
ಕರ್ಣನ ಪಾತ್ರಕ್ಕೆ ಯಶ್​ ಸೂಕ್ತವಾಗುತ್ತಾರೆ. ಅವರು ಈ ಗೆಟಪ್​ನಲ್ಲಿ ಇರುವ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕರ್ಣನ ಪಾತ್ರಕ್ಕೆ ಯಶ್​ ಸೂಕ್ತವಾಗುತ್ತಾರೆ. ಅವರು ಈ ಗೆಟಪ್​ನಲ್ಲಿ ಇರುವ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

1 / 8
ಬಲ ಭೀಮನಂತೆ ಕಾಣುತ್ತಿದ್ದಾರೆ ನಟ ಧ್ರುವ ಸರ್ಜಾ. ಅವರ ಕಟ್ಟುಮಸ್ತಾದ ದೇಹವು ಈ ಪಾತ್ರಕ್ಕೆ ಚೆನ್ನಾಗಿ ಹೊಂದುತ್ತದೆ.

ಬಲ ಭೀಮನಂತೆ ಕಾಣುತ್ತಿದ್ದಾರೆ ನಟ ಧ್ರುವ ಸರ್ಜಾ. ಅವರ ಕಟ್ಟುಮಸ್ತಾದ ದೇಹವು ಈ ಪಾತ್ರಕ್ಕೆ ಚೆನ್ನಾಗಿ ಹೊಂದುತ್ತದೆ.

2 / 8
ಕೃಷ್ಣನ ಗೆಟಪ್​ನಲ್ಲಿ ಕಿಚ್ಚ ಸುದೀಪ್​ ಅವರ ಫೋಟೋ ಹೀಗಿದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರು ಕೃಷ್ಣನಾಗಿ ನಟಿಸಿದ್ದರು.

ಕೃಷ್ಣನ ಗೆಟಪ್​ನಲ್ಲಿ ಕಿಚ್ಚ ಸುದೀಪ್​ ಅವರ ಫೋಟೋ ಹೀಗಿದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರು ಕೃಷ್ಣನಾಗಿ ನಟಿಸಿದ್ದರು.

3 / 8
ಅರ್ಜುನನ ಪಾತ್ರದಲ್ಲಿ ಪುನೀತ್​ ನಟಿಸಿದರೆ ಹೀಗಿರುತ್ತದೆ. ಬಿಲ್ಲು ಹಿಡಿದು ನಿಂತಿರುವ ಗೆಟಪ್​ನಲ್ಲಿ ಈ ಫೋಟೋ ಮೂಡಿಬಂದಿದೆ.

ಅರ್ಜುನನ ಪಾತ್ರದಲ್ಲಿ ಪುನೀತ್​ ನಟಿಸಿದರೆ ಹೀಗಿರುತ್ತದೆ. ಬಿಲ್ಲು ಹಿಡಿದು ನಿಂತಿರುವ ಗೆಟಪ್​ನಲ್ಲಿ ಈ ಫೋಟೋ ಮೂಡಿಬಂದಿದೆ.

4 / 8
ರಿಷಬ್​ ಶೆಟ್ಟಿ ಅವರು ಭೀಷ್ಮನ ಪಾತ್ರ ಮಾಡಿದರೆ ಈ ರೀತಿ ಕಾಣಬಹುದು. ಮಹಾಭಾರತದಲ್ಲಿ ಇದು ಕೂಡ ಬಹಳ ಮುಖ್ಯವಾದ ಪಾತ್ರ.

ರಿಷಬ್​ ಶೆಟ್ಟಿ ಅವರು ಭೀಷ್ಮನ ಪಾತ್ರ ಮಾಡಿದರೆ ಈ ರೀತಿ ಕಾಣಬಹುದು. ಮಹಾಭಾರತದಲ್ಲಿ ಇದು ಕೂಡ ಬಹಳ ಮುಖ್ಯವಾದ ಪಾತ್ರ.

5 / 8
ಶಿವರಾಜ್​ಕುಮಾರ್​ ಅವರು ದ್ರೋಣಾಚಾರ್ಯರ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎನ್ನುತ್ತಿದೆ ಎಐ ಮೂಲಕ ವಿನ್ಯಾಸಗೊಂಡ ಈ ಫೋಟೋ.

ಶಿವರಾಜ್​ಕುಮಾರ್​ ಅವರು ದ್ರೋಣಾಚಾರ್ಯರ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎನ್ನುತ್ತಿದೆ ಎಐ ಮೂಲಕ ವಿನ್ಯಾಸಗೊಂಡ ಈ ಫೋಟೋ.

6 / 8
ಶಕುನಿ ಪಾತ್ರವನ್ನು ನಟ ರಾಜ್​ ಬಿ. ಶೆಟ್ಟಿ ಅವರು ನಿಭಾಯಿಸಿದರೆ ಹೇಗೆ ಕಾಣಬಹುದು ಎಂಬುದನ್ನು ಈ ಫೋಟೋ ವಿವರಿಸುತ್ತಿದೆ.

ಶಕುನಿ ಪಾತ್ರವನ್ನು ನಟ ರಾಜ್​ ಬಿ. ಶೆಟ್ಟಿ ಅವರು ನಿಭಾಯಿಸಿದರೆ ಹೇಗೆ ಕಾಣಬಹುದು ಎಂಬುದನ್ನು ಈ ಫೋಟೋ ವಿವರಿಸುತ್ತಿದೆ.

7 / 8
ರಚಿತಾ ರಾಮ್​ ಅವರಿಗೆ ದ್ರೌಪದಿ ಪಾತ್ರ ನೀಡಿದರೆ ಈ ಗೆಟಪ್​​ನಲ್ಲಿ ಅವರು ಕಂಗೊಳಿಸಬಹುದು. ಈ ಫೋಟೋ ಕೂಡ ವೈರಲ್​ ಆಗಿದೆ.

ರಚಿತಾ ರಾಮ್​ ಅವರಿಗೆ ದ್ರೌಪದಿ ಪಾತ್ರ ನೀಡಿದರೆ ಈ ಗೆಟಪ್​​ನಲ್ಲಿ ಅವರು ಕಂಗೊಳಿಸಬಹುದು. ಈ ಫೋಟೋ ಕೂಡ ವೈರಲ್​ ಆಗಿದೆ.

8 / 8
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್