AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ ಇನ್​ಸ್ಟಾಗ್ರಾಮ್​ಗೆ ಕಂಬ್ಯಾಕ್ ಮಾಡಿದ ಐಂದ್ರಿತಾ ರೇ

ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 01, 2023 | 6:30 AM

Share
ಸೆಲೆಬ್ರಿಟಿಗಳು ಫ್ಯಾನ್ಸ್​​ಗೋಸ್ಕರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇದಕ್ಕೆ ನಟಿ ಐಂದ್ರಿತಾ ರೇ ಕೂಡ ಹೊರತಾಗಿಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಫ್ಯಾನ್ಸ್​​ಗೋಸ್ಕರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇದಕ್ಕೆ ನಟಿ ಐಂದ್ರಿತಾ ರೇ ಕೂಡ ಹೊರತಾಗಿಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 7
ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

2 / 7
ಐಂದ್ರಿತಾ ಅವರು ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಆದರೆ, ಹೆಚ್ಚು ದಿನ ಅಭಿಮಾನಿಗಳಿಂದ ದೂರ ಇರಲು ಅವರಿಗೆ ಸಾಧ್ಯವಾಗಿಲ್ಲ.

ಐಂದ್ರಿತಾ ಅವರು ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಆದರೆ, ಹೆಚ್ಚು ದಿನ ಅಭಿಮಾನಿಗಳಿಂದ ದೂರ ಇರಲು ಅವರಿಗೆ ಸಾಧ್ಯವಾಗಿಲ್ಲ.

3 / 7
2022ರಲ್ಲಿ ಐಂದ್ರಿತಾ ರೇ ನಟನೆಯ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆದವು. ಈ ವರ್ಷ ಅವರ ನಟನೆಯ ಯಾವುದೇ ಹೊಸ ಸಿನಿಮಾ ರಿಲಿಸ್ ಆಗಿಲ್ಲ.

2022ರಲ್ಲಿ ಐಂದ್ರಿತಾ ರೇ ನಟನೆಯ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆದವು. ಈ ವರ್ಷ ಅವರ ನಟನೆಯ ಯಾವುದೇ ಹೊಸ ಸಿನಿಮಾ ರಿಲಿಸ್ ಆಗಿಲ್ಲ.

4 / 7
ನಟ ದಿಗಂತ್ ಹಾಗೂ ಐಂದ್ರಿತಾ ರೇ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ನಟ ದಿಗಂತ್ ಹಾಗೂ ಐಂದ್ರಿತಾ ರೇ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

5 / 7
ಐಂದ್ರಿತಾ ರೇ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2008ರಲ್ಲಿ. ಅವರು ಹಿಂದಿ, ಬೆಂಗಾಲಿ ಸಿನಿಮಾಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

ಐಂದ್ರಿತಾ ರೇ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2008ರಲ್ಲಿ. ಅವರು ಹಿಂದಿ, ಬೆಂಗಾಲಿ ಸಿನಿಮಾಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

6 / 7
ಗಮನ ಸೆಳೆಯುತ್ತಿರುವ ಐಂದ್ರಿತಾ ರೇ ಅವರ ಹೊಸ ಫೋಟೋಸ್.

ಗಮನ ಸೆಳೆಯುತ್ತಿರುವ ಐಂದ್ರಿತಾ ರೇ ಅವರ ಹೊಸ ಫೋಟೋಸ್.

7 / 7
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ