AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Conditioners: ಹೊಸ ಎಸಿ ಖರೀದಿಸಲು ಬಯಸಿದ್ದಿರಾ..! ಹಾಗಾದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

Air Conditioners: ಬೇಸಿಗೆ ಶುರುವಾಗಿದೆ. ನೀವು ನಿಮಗಾಗಿ ಹೊಸ ಎಸಿ ಖರೀದಿಸಲು ಹೊರಟಿದ್ದರೆ ಕೆಲವು ವಿಷಯಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು. ಮನೆ ಎಸಿಯಲ್ಲಿ ಎರಡು ಪ್ರಮುಖ ವಿಧಗಳಿವೆ.

ಗಂಗಾಧರ​ ಬ. ಸಾಬೋಜಿ
|

Updated on:Mar 19, 2022 | 2:27 PM

Share
ಎಸಿ: ಬೇಸಿಗೆ ಆರಂಭವಾಗಿದೆ. ನೀವು ನಿಮಗಾಗಿ ಹೊಸ ಎಸಿ ಖರೀದಿಸಲು ಹೊರಟಿದ್ದರೆ ಕೆಲವು ವಿಷಯಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು.

1 / 5
ಎಸಿಗಳ ವಿಧಗಳು: ಮನೆ ಎಸಿಗಳಲ್ಲಿ ಮೂಲತಃ ಎರಡು ವಿಧಗಳಿವೆ. ಅವುಗಳಲ್ಲಿ ಒಂದು ವಿಂಡೋಸ್ ಮತ್ತು ಇನ್ನೊಂದು ಸ್ಪ್ಲಿಟ್ ಎಸಿ.

2 / 5
Air Conditioners: ಹೊಸ ಎಸಿ ಖರೀದಿಸಲು ಬಯಸಿದ್ದಿರಾ..! ಹಾಗಾದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಬೇಸಿಗೆಯ ಮಧ್ಯದಲ್ಲಿ, ಅಂದರೆ ಮೇ, ಜೂನ್ ಮತ್ತು ಜುಲೈನಲ್ಲಿ, ನಗರದ ತಾಪಮಾನವು 35-42 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಮನೆಯನ್ನು ತಂಪಾಗಿಸಲು ಏರ್ ಕಂಡಿಷನರ್ಗಳು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ.

3 / 5
Air Conditioners: ಹೊಸ ಎಸಿ ಖರೀದಿಸಲು ಬಯಸಿದ್ದಿರಾ..! ಹಾಗಾದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಸ್ಪ್ಲಿಟ್ ಎಸಿಗಳು: ಸ್ಪ್ಲಿಟ್ ಎಸಿಗಳು ದೃಢವಾದ ವಿನ್ಯಾಸ ಮತ್ತು ಹಲವು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ಅಂತಹ ಪರಿಸ್ಥಿತಿಯಲ್ಲಿ ಅದು ಮನೆಯೊಳಗೆ ತುಂಬಾ ಸಾಂದ್ರವಾಗಿರುತ್ತದೆ ಮತ್ತು ಸೊಗಸಾದವಾಗಿರುತ್ತದೆ. ಇದರಿಂದ ಯಾವುದೇ ಶಬ್ದ ಬರಲ್ಲ.

4 / 5
Air Conditioners: ಹೊಸ ಎಸಿ ಖರೀದಿಸಲು ಬಯಸಿದ್ದಿರಾ..! ಹಾಗಾದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

AC ತೆಗೆದುಕೊಳ್ಳುವ ಮೊದಲು ಕೋಣೆಯ ಗಾತ್ರವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಂತರ AC ಸಾಮರ್ಥ್ಯವನ್ನು ನಿರ್ಧರಿಸಬೇಕು. ವಾಸ್ತವವಾಗಿ 100 ಚದರ ಅಡಿ ಪ್ರದೇಶದಲ್ಲಿ 0.8 ಟನ್ AC ನ್ನು ಬಳಸಬಹುದು. ಆದಾಗ್ಯೂ 1500 ಚದರ ಅಡಿ ಕೊಠಡಿಗೆ 1 ಟನ್ ಸಾಮರ್ಥ್ಯದ ಎಸಿ ಬಳಸಬಹುದು.

5 / 5

Published On - 2:03 pm, Sat, 19 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್