AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರಣಿ ಮಂಡಲ ಮಧ್ಯದೊಳಗೆ: ನವೀನ್​ ಶಂಕರ್-ಐಶಾನಿ ಶೆಟ್ಟಿಯ ‘ಮಾತು ಮಾತಲ್ಲೇ..’ ಗೀತೆಗೆ ವಿಜಯ್​ ಪ್ರಕಾಶ್​ ಧ್ವನಿ

‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಮೊದಲ ಹಾಡು ರಿಲೀಸ್​ ಆಗಿದೆ. ಈ ಹಾಡಿನಲ್ಲಿ ನವೀನ್​ ಶಂಕರ್​ ಮತ್ತು ಐಶಾನಿ ಶೆಟ್ಟಿ ಅವರ ಕೆಮಿಸ್ಟ್ರಿ ಕಂಡು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:May 08, 2022 | 3:08 PM

Share
‘ಗುಳ್ಟು’ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ ನವೀನ್​ ಶಂಕರ್​ ಹಾಗೂ ಜನಪ್ರಿಯ ನಟಿ ಐಶಾನಿ ಶೆಟ್ಟಿ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ‘ಮಾತು ಮಾತಲ್ಲೇ..’ ಹಾಡು ಗಮನ ಸೆಳೆಯುತ್ತಿದೆ. ಈ ಮೆಲೋಡಿಯಸ್​ ಗೀತೆಗೆ ಪ್ರೇಕ್ಷಕರು ತಲೆದೂಗುತ್ತಿದ್ದಾರೆ.

Aishani Shetty Naveen Shankar starrer Dharani Mandala Madhyadolage movie new song released

1 / 5
ಖ್ಯಾತ ಗಾಯಕ ವಿಜಯ್​ ಪ್ರಕಾಶ್​ ಅವರು ‘ಮಾತು ಮಾತಲ್ಲೇ..’ ಹಾಡಿಗೆ ಧ್ವನಿ ನೀಡಿದ್ದಾರೆ. ಅವರ ಕಂಠದಲ್ಲಿ ಈ ಹಾಡು ಸುಮಧುರವಾಗಿ ಮೂಡಿಬಂದಿದೆ. ನವೀನ್​ ಶಂಕರ್​ ಹಾಗೂ ಐಶಾನಿ ಶೆಟ್ಟಿ ಅವರ ಕೆಮಿಸ್ಟ್ರಿ ಕೂಡ ಗಮನ ಸೆಳೆಯುತ್ತಿದೆ. ಇದೇ ಮೊದಲ ಬಾರಿಗೆ ಇವರಿಬ್ಬರು ಜೋಡಿ ಆಗಿದ್ದಾರೆ.

Aishani Shetty Naveen Shankar starrer Dharani Mandala Madhyadolage movie new song released

2 / 5
ಹಲವು ಸೂಪರ್​ ಹಿಟ್​ ಗೀತೆಗಳನ್ನು ಬರೆದಿರುವ ಗೌಸ್ ಪೀರ್ ಅವರು ‘ಮಾತು ಮಾತಲ್ಲಿ..’ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಸಿದ್ಧವಾಗಿದೆ.

ಹಲವು ಸೂಪರ್​ ಹಿಟ್​ ಗೀತೆಗಳನ್ನು ಬರೆದಿರುವ ಗೌಸ್ ಪೀರ್ ಅವರು ‘ಮಾತು ಮಾತಲ್ಲಿ..’ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಸಿದ್ಧವಾಗಿದೆ.

3 / 5
ಈ ಮೊದಲು ಪುರಿ ಜಗನ್ನಾಥ್ ಜೊತೆ ಕೆಲಸ‌ ಮಾಡಿದ್ದ ಶ್ರೀಧರ್ ಷಣ್ಮುಖ ಅವರು ‘ಧರಣಿ ಮಂಡಲ‌ ಮಧ್ಯದೊಳಗೆ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಬಂಡವಾಳ ಹೂಡಿದ್ದಾರೆ. ಕೀರ್ತನ್ ಪೂಜಾರಿ ಛಾಯಗ್ರಹಣ, ಗೌಸ್ ಪೀರ್, ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಈ ಮೊದಲು ಪುರಿ ಜಗನ್ನಾಥ್ ಜೊತೆ ಕೆಲಸ‌ ಮಾಡಿದ್ದ ಶ್ರೀಧರ್ ಷಣ್ಮುಖ ಅವರು ‘ಧರಣಿ ಮಂಡಲ‌ ಮಧ್ಯದೊಳಗೆ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಬಂಡವಾಳ ಹೂಡಿದ್ದಾರೆ. ಕೀರ್ತನ್ ಪೂಜಾರಿ ಛಾಯಗ್ರಹಣ, ಗೌಸ್ ಪೀರ್, ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

4 / 5
ಟೈಟಲ್​ ಮೂಲಕ ‘ಧರಣಿ ಮಂಡಲ‌ ಮಧ್ಯದೊಳಗೆ’ ಚಿತ್ರ ಕೌತುಕ ಮೂಡಿಸಿದೆ. ಈ ಸಿನಿಮಾದಲ್ಲಿ ನಿರ್ದೇಶಕರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಸದ್ಯ ಈ ಚಿತ್ರದ ಹಾಡು ಸದ್ದು ಮಾಡುತ್ತಿದೆ.

ಟೈಟಲ್​ ಮೂಲಕ ‘ಧರಣಿ ಮಂಡಲ‌ ಮಧ್ಯದೊಳಗೆ’ ಚಿತ್ರ ಕೌತುಕ ಮೂಡಿಸಿದೆ. ಈ ಸಿನಿಮಾದಲ್ಲಿ ನಿರ್ದೇಶಕರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಸದ್ಯ ಈ ಚಿತ್ರದ ಹಾಡು ಸದ್ದು ಮಾಡುತ್ತಿದೆ.

5 / 5

Published On - 3:08 pm, Sun, 8 May 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!