AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 25, 2022 | 7:00 PM

Share
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ