AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Aug 25, 2022 | 7:00 PM

Share
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್