AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Aug 25, 2022 | 7:00 PM

Share
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?