AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Aug 25, 2022 | 7:00 PM

Share
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!