AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Aug 25, 2022 | 7:00 PM

Share
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5
Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!