AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರೇಕಪ್ ಆಗಿ ಆರು ತಿಂಗಳಾಯ್ತು’; ಕಣ್ಣೀರು ಹಾಕಿದ ಐಶ್ವರ್ಯಾ

ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಕಣ್ಣೀರು ಹಾಕಿದ್ದಾರೆ. ಅವರು ದೊಡ್ಮನೆ ಒಳಗೆ ಹಲವು ವಿಚಾರಕ್ಕೆ ಅತ್ತಿದ್ದು ಇದೆ. ಈಗಿನ ಅಳುವಿಗೆ ಕಾರಣ ಏನು ಎಂಬುದನ್ನು ಮೊದಲು ಹೇಳಿಕೊಂಡಿರಲಿಲ್ಲ. ಆ ಬಳಿಕ ಶಿಶಿರ್ ಬಳಿ ಈ ವಿಚಾರ ರಿವೀಲ್ ಮಾಡಿದರು.

ರಾಜೇಶ್ ದುಗ್ಗುಮನೆ
|

Updated on: Oct 29, 2024 | 7:59 AM

Share
ಐಶ್ವರ್ಯಾ ಅವರು ತಂದೆ-ತಾಯಿ ಇಲ್ಲದೆ ಬೆಳೆದವರು. ಅವರು ಸಣ್ಣ ವಯಸ್ಸಲ್ಲೇ ಪಾಲಕರನ್ನು ಕಳೆದುಕೊಂಡರು. ಈ ದುಃಖ ಅವರನ್ನು ಸದಾ ಕಾಡುತ್ತದೆ. ಇದರ ಜೊತೆಗೆ ಬ್ರೇಕಪ್ ವಿಚಾರವೂ ಅವರಿಗೆ ಸಾಕಷ್ಟು ನೋವು ಮಾಡಿದೆ.

ಐಶ್ವರ್ಯಾ ಅವರು ತಂದೆ-ತಾಯಿ ಇಲ್ಲದೆ ಬೆಳೆದವರು. ಅವರು ಸಣ್ಣ ವಯಸ್ಸಲ್ಲೇ ಪಾಲಕರನ್ನು ಕಳೆದುಕೊಂಡರು. ಈ ದುಃಖ ಅವರನ್ನು ಸದಾ ಕಾಡುತ್ತದೆ. ಇದರ ಜೊತೆಗೆ ಬ್ರೇಕಪ್ ವಿಚಾರವೂ ಅವರಿಗೆ ಸಾಕಷ್ಟು ನೋವು ಮಾಡಿದೆ.

1 / 5
ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಕಣ್ಣೀರು ಹಾಕಿದ್ದಾರೆ. ಅವರು ದೊಡ್ಮನೆ ಒಳಗೆ ಹಲವು ವಿಚಾರಕ್ಕೆ ಅತ್ತಿದ್ದು ಇದೆ. ಈಗಿನ ಅಳುವಿಗೆ ಕಾರಣ ಏನು ಎಂಬುದನ್ನು ಮೊದಲು ಹೇಳಿಕೊಂಡಿರಲಿಲ್ಲ. ಆ ಬಳಿಕ ಶಿಶಿರ್ ಬಳಿ ಈ ವಿಚಾರ ರಿವೀಲ್ ಮಾಡಿದರು.

ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಕಣ್ಣೀರು ಹಾಕಿದ್ದಾರೆ. ಅವರು ದೊಡ್ಮನೆ ಒಳಗೆ ಹಲವು ವಿಚಾರಕ್ಕೆ ಅತ್ತಿದ್ದು ಇದೆ. ಈಗಿನ ಅಳುವಿಗೆ ಕಾರಣ ಏನು ಎಂಬುದನ್ನು ಮೊದಲು ಹೇಳಿಕೊಂಡಿರಲಿಲ್ಲ. ಆ ಬಳಿಕ ಶಿಶಿರ್ ಬಳಿ ಈ ವಿಚಾರ ರಿವೀಲ್ ಮಾಡಿದರು.

2 / 5
‘ನನ್ನ ಹಳೆಯ ಬಾಯ್​ಫ್ರೆಂಡ್ ನೆನಪಿಗೆ ಬಂದ. ಬ್ರೇಕಪ್ ಆಗಿ ಆರು ತಿಂಗಳು ಕಳೆದಿವೆ’ ಎಂದು ಐಶ್ವರ್ಯಾ ಅವರು ಹೇಳಿದರು. ಆ ಬಳಿಕ ಶಿಶಿರ್ ಅವರು ಐಶ್ವರ್ಯಾ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅವರು ಸಮಾಧಾನ ಆಗಲಿಲ್ಲ.

‘ನನ್ನ ಹಳೆಯ ಬಾಯ್​ಫ್ರೆಂಡ್ ನೆನಪಿಗೆ ಬಂದ. ಬ್ರೇಕಪ್ ಆಗಿ ಆರು ತಿಂಗಳು ಕಳೆದಿವೆ’ ಎಂದು ಐಶ್ವರ್ಯಾ ಅವರು ಹೇಳಿದರು. ಆ ಬಳಿಕ ಶಿಶಿರ್ ಅವರು ಐಶ್ವರ್ಯಾ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅವರು ಸಮಾಧಾನ ಆಗಲಿಲ್ಲ.

3 / 5
‘ನಿಮಗೆಲ್ಲ ಮನೆಯಿಂದ ಡ್ರೆಸ್ ಕಳಿಸುತ್ತಾರೆ. ಆಗ ನನಗೆ ಒಂಥರಾ ಆಗುತ್ತದೆ’ ಎನ್ನುತ್ತಾ ಮತ್ತೆ ಕಣ್ಣೀರು ಹಾಕಿದರು. ಐಶ್ವರ್ಯಾ ಅವರಿಗೆ ಡ್ರೆಸ್ ಕಳಿಸೋದು ಗೆಳೆಯರು ಹಾಗೂ ಸಂಬಂಧಿಕರು. ಅವರಿಗೆ ಮನೆಯಲ್ಲಿ ಯಾರೂ ಇಲ್ಲ.

‘ನಿಮಗೆಲ್ಲ ಮನೆಯಿಂದ ಡ್ರೆಸ್ ಕಳಿಸುತ್ತಾರೆ. ಆಗ ನನಗೆ ಒಂಥರಾ ಆಗುತ್ತದೆ’ ಎನ್ನುತ್ತಾ ಮತ್ತೆ ಕಣ್ಣೀರು ಹಾಕಿದರು. ಐಶ್ವರ್ಯಾ ಅವರಿಗೆ ಡ್ರೆಸ್ ಕಳಿಸೋದು ಗೆಳೆಯರು ಹಾಗೂ ಸಂಬಂಧಿಕರು. ಅವರಿಗೆ ಮನೆಯಲ್ಲಿ ಯಾರೂ ಇಲ್ಲ.

4 / 5
ಆ ಬಳಿಕ ಶಿಶಿರ್ ಅವರು ಸಮಾಧಾನ ಮಾಡಿದರು. ‘ನಾನು ಹೊರಕ್ಕೆ ಹೋಗಿ ನಿನಗೆ ಬಟ್ಟೆ ಕಳುಹಿಸಲೇ’ ಎಂದು ಕೇಳಿದರು ಶಿಶಿರ್. ಇದಕ್ಕೆ ಬೇಡ ಎಂಬ ಉತ್ತರ ಐಶ್ವರ್ಯಾ ಕಡೆಯಿಂದ ಬಂತು.

ಆ ಬಳಿಕ ಶಿಶಿರ್ ಅವರು ಸಮಾಧಾನ ಮಾಡಿದರು. ‘ನಾನು ಹೊರಕ್ಕೆ ಹೋಗಿ ನಿನಗೆ ಬಟ್ಟೆ ಕಳುಹಿಸಲೇ’ ಎಂದು ಕೇಳಿದರು ಶಿಶಿರ್. ಇದಕ್ಕೆ ಬೇಡ ಎಂಬ ಉತ್ತರ ಐಶ್ವರ್ಯಾ ಕಡೆಯಿಂದ ಬಂತು.

5 / 5
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ