AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀಗೆ ಇರಲಿ ಇಬ್ಬರ ಸ್ನೇಹ’; ಹನುಮಂತ-ಧನರಾಜ್ ಗೆಳೆತನಕ್ಕೆ ಐಶ್ವರ್ಯಾ ಹಾರೈಕೆ

‘ಹನುಮಂತು ವ್ಯಕ್ತಿತ್ವ, ಧನರಾಜ್ ಮಾತು, ಹಾಲು ಸಕ್ಕರೆ ಇದ್ದಂಗೆ. ಇಬ್ಬರ ಸ್ನೇಹ ಹೀಗೆ ಇರಲಿ’ ಎಂದು ಐಶ್ವರ್ಯಾ ಹಾರೈಸಿದ್ದಾರೆ. ಈ ವೇಳೆ ಅವರು ಹನುಮಂತ ಹಾಗೂ ಧನರಾಜ್ ಜೊತೆ ಇರುವ ಫೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Jan 31, 2025 | 9:30 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಹಾಗೂ ಧನರಾಜ್ ಅವರ ಗೆಳೆತನ ಗಮನ ಸೆಳೆದಿದೆ. ಇಬ್ಬರೂ ತುಂಬಾನೇ ಕ್ಲೋಸ್ ಆಗಿದ್ದರು. ಇವರ ಗೆಳೆತನ ಕಂಡು ಐಶ್ವರ್ಯಾ ಶಿಂಧೋಗಿ ಅವರು ಫಿದಾ ಆಗಿದ್ದು, ಅವರು ಗೆಳೆತನಕ್ಕೆ ಶುಭ ಹಾರೈಸಿದ್ದಾರೆ.

‘ಹೀಗೆ ಇರಲಿ ಇಬ್ಬರ ಸ್ನೇಹ’; ಹನುಮಂತ-ಧನರಾಜ್ ಗೆಳೆತನಕ್ಕೆ ಐಶ್ವರ್ಯಾ ಹಾರೈಕೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಹಾಗೂ ಧನರಾಜ್ ಅವರ ಗೆಳೆತನ ಗಮನ ಸೆಳೆದಿದೆ. ಇಬ್ಬರೂ ತುಂಬಾನೇ ಕ್ಲೋಸ್ ಆಗಿದ್ದರು. ಇವರ ಗೆಳೆತನ ಕಂಡು ಐಶ್ವರ್ಯಾ ಶಿಂಧೋಗಿ ಅವರು ಫಿದಾ ಆಗಿದ್ದು, ಅವರು ಗೆಳೆತನಕ್ಕೆ ಶುಭ ಹಾರೈಸಿದ್ದಾರೆ. ‘ಹನುಮಂತು ವ್ಯಕ್ತಿತ್ವ, ಧನರಾಜ್ ಮಾತು, ಹಾಲು ಸಕ್ಕರೆ ಇದ್ದಂಗೆ. ಇಬ್ಬರ ಸ್ನೇಹ ಹೀಗೆ ಇರಲಿ’ ಎಂದು ಐಶ್ವರ್ಯಾ ಹಾರೈಸಿದ್ದಾರೆ. ಈ ವೇಳೆ ಅವರು ಹನುಮಂತ ಹಾಗೂ ಧನರಾಜ್ ಜೊತೆ ಇರುವ ಫೊಟೋಗಳನ್ನು ಹಂಚಿಕೊಂಡಿದ್ದಾರೆ. ಐಶ್ವರ್ಯಾ, ಧನರಾಜ್, ಹನುಮಂತ ಮೊದಲಾದವರಿಗೆ ಈಗಾಗಲೇ ‘ಬಾಯ್ಸ್ vs ಗರ್ಲ್ಸ್ ಶೋ ಕಡೆಯಿಂದ ಆಫರ್ ಬಂದಿದ್ದು, ಅದರ ಶೂಟಿಂಗ್ ಕೂಡ ಆಗಿದೆ. ಇತ್ತೀಚೆಗೆ ಈ ಶೋನ ಶೂಟ್ ನಡೆದಿದೆ. ವೀಕೆಂಡ್ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಇತ್ತೀಚೆಗೆ ‘ಬಿಗ್ ಬಾಸ್’ ಫಿನಾಲೆ ಪೂರ್ಣಗೊಂಡಿತು. ಈ ಫಿನಾಲೆ ಪೂರ್ಣಗೊಂಡ ಬಳಿಕ ಐಶ್ವರ್ಯಾ ಅವರು ಇತರ ಸ್ಪರ್ಧಿಗಳ ಜೊತೆ ಸೇರಿ ಪೋಸ್ ಕೊಟ್ಟಿದ್ದು, ಇದು ಗಮನ ಸೆಳೆದಿದೆ. ಐಶ್ವರ್ಯಾ ಅವರು ಬಿಗ್ ಬಾಸ್ ಮನೆಯಲ್ಲಿ ಹಲವು ದಿನ ಇದ್ದರು. ಅವರಿಗೆ ಬಿಗ್ ಬಾಸ್ ಭಾವುಕ ವಿದಾಯ ಹೇಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯಿತು.

1 / 5
‘ಹನುಮಂತು ವ್ಯಕ್ತಿತ್ವ, ಧನರಾಜ್ ಮಾತು, ಹಾಲು ಸಕ್ಕರೆ ಇದ್ದಂಗೆ. ಇಬ್ಬರ ಸ್ನೇಹ ಹೀಗೆ ಇರಲಿ’ ಎಂದು ಐಶ್ವರ್ಯಾ ಹಾರೈಸಿದ್ದಾರೆ. ಈ ವೇಳೆ ಅವರು ಹನುಮಂತ ಹಾಗೂ ಧನರಾಜ್ ಜೊತೆ ಇರುವ ಫೊಟೋಗಳನ್ನು ಹಂಚಿಕೊಂಡಿದ್ದಾರೆ.

‘ಹನುಮಂತು ವ್ಯಕ್ತಿತ್ವ, ಧನರಾಜ್ ಮಾತು, ಹಾಲು ಸಕ್ಕರೆ ಇದ್ದಂಗೆ. ಇಬ್ಬರ ಸ್ನೇಹ ಹೀಗೆ ಇರಲಿ’ ಎಂದು ಐಶ್ವರ್ಯಾ ಹಾರೈಸಿದ್ದಾರೆ. ಈ ವೇಳೆ ಅವರು ಹನುಮಂತ ಹಾಗೂ ಧನರಾಜ್ ಜೊತೆ ಇರುವ ಫೊಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಐಶ್ವರ್ಯಾ, ಧನರಾಜ್, ಹನುಮಂತ ಮೊದಲಾದವರಿಗೆ ಈಗಾಗಲೇ ‘ಬಾಯ್ಸ್ vs ಗರ್ಲ್ಸ್ ಶೋ ಕಡೆಯಿಂದ ಆಫರ್ ಬಂದಿದ್ದು, ಅದರ ಶೂಟಿಂಗ್ ಕೂಡ ಆಗಿದೆ. ಇತ್ತೀಚೆಗೆ ಈ ಶೋನ ಶೂಟ್ ನಡೆದಿದೆ. ವೀಕೆಂಡ್​ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.

ಐಶ್ವರ್ಯಾ, ಧನರಾಜ್, ಹನುಮಂತ ಮೊದಲಾದವರಿಗೆ ಈಗಾಗಲೇ ‘ಬಾಯ್ಸ್ vs ಗರ್ಲ್ಸ್ ಶೋ ಕಡೆಯಿಂದ ಆಫರ್ ಬಂದಿದ್ದು, ಅದರ ಶೂಟಿಂಗ್ ಕೂಡ ಆಗಿದೆ. ಇತ್ತೀಚೆಗೆ ಈ ಶೋನ ಶೂಟ್ ನಡೆದಿದೆ. ವೀಕೆಂಡ್​ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.

3 / 5
ಇತ್ತೀಚೆಗೆ ‘ಬಿಗ್ ಬಾಸ್’ ಫಿನಾಲೆ ಪೂರ್ಣಗೊಂಡಿತು. ಈ ಫಿನಾಲೆ ಪೂರ್ಣಗೊಂಡ ಬಳಿಕ ಐಶ್ವರ್ಯಾ ಅವರು ಇತರ ಸ್ಪರ್ಧಿಗಳ ಜೊತೆ ಸೇರಿ ಪೋಸ್ ಕೊಟ್ಟಿದ್ದು, ಇದು ಗಮನ ಸೆಳೆದಿದೆ.

ಇತ್ತೀಚೆಗೆ ‘ಬಿಗ್ ಬಾಸ್’ ಫಿನಾಲೆ ಪೂರ್ಣಗೊಂಡಿತು. ಈ ಫಿನಾಲೆ ಪೂರ್ಣಗೊಂಡ ಬಳಿಕ ಐಶ್ವರ್ಯಾ ಅವರು ಇತರ ಸ್ಪರ್ಧಿಗಳ ಜೊತೆ ಸೇರಿ ಪೋಸ್ ಕೊಟ್ಟಿದ್ದು, ಇದು ಗಮನ ಸೆಳೆದಿದೆ.

4 / 5
ಐಶ್ವರ್ಯಾ ಅವರು ಬಿಗ್ ಬಾಸ್ ಮನೆಯಲ್ಲಿ ಹಲವು ದಿನ ಇದ್ದರು. ಅವರಿಗೆ ಬಿಗ್ ಬಾಸ್ ಭಾವುಕ ವಿದಾಯ ಹೇಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯಿತು.

ಐಶ್ವರ್ಯಾ ಅವರು ಬಿಗ್ ಬಾಸ್ ಮನೆಯಲ್ಲಿ ಹಲವು ದಿನ ಇದ್ದರು. ಅವರಿಗೆ ಬಿಗ್ ಬಾಸ್ ಭಾವುಕ ವಿದಾಯ ಹೇಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯಿತು.

5 / 5

Published On - 8:59 am, Fri, 31 January 25

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ