AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಕೀರ್ತಿರಾಜ್ ಜೊತೆ ಪ್ರೀತಿನಾ? ಸ್ಪಷ್ಟನೆ ಕೊಟ್ಟ ಐಶ್ವರ್ಯಾ

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ರಾಜೇಶ್ ದುಗ್ಗುಮನೆ
|

Updated on: Oct 07, 2024 | 11:56 AM

Share
‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

1 / 5
ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

2 / 5
‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

3 / 5
‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

4 / 5
ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

5 / 5
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ