AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಕೀರ್ತಿರಾಜ್ ಜೊತೆ ಪ್ರೀತಿನಾ? ಸ್ಪಷ್ಟನೆ ಕೊಟ್ಟ ಐಶ್ವರ್ಯಾ

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ರಾಜೇಶ್ ದುಗ್ಗುಮನೆ
|

Updated on: Oct 07, 2024 | 11:56 AM

Share
‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

1 / 5
ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

2 / 5
‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

3 / 5
‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

4 / 5
ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ