AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಕೀರ್ತಿರಾಜ್ ಜೊತೆ ಪ್ರೀತಿನಾ? ಸ್ಪಷ್ಟನೆ ಕೊಟ್ಟ ಐಶ್ವರ್ಯಾ

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ರಾಜೇಶ್ ದುಗ್ಗುಮನೆ
|

Updated on: Oct 07, 2024 | 11:56 AM

Share
‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

‘ಬಿಗ್ ಬಾಸ್’ ಮನೆಯಲ್ಲಿ ಪ್ರೀತಿ ಹುಟ್ಟೋದು ಹೊಸದೇನು ಅಲ್ಲ. ಈ ಬಾರಿಯೂ ಅಂಥದ್ದೇ ಒಂದು ಲವ್ ಟ್ರ್ಯಾಕ್ ಹುಟ್ಟೋ ಸೂಚನೆ ಸಿಕ್ಕಿದೆ. ಆದರೆ, ಇದನ್ನು ಐಶ್ವರ್ಯಾ ಶಿಂಧೋಗಿ ಅವರು ಅಲ್ಲಗಳೆದಿದ್ದಾರೆ. ವೀಕೆಂಡ್ ವಿಚಾರ ಚರ್ಚೆಗೆ ಬಂತು.

1 / 5
ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಕಥೆ ಹುಟ್ಟಿಕೊಳ್ಳುತ್ತಿದೆ ನಿಜವೇ’ ಎಂದು ಕೇಳಲಾಯಿತು. ಈ ಪ್ರಶ್ನೆಯನ್ನು ಸುದೀಪ್ ಅವರು ನೇರವಾಗಿ ಐಶ್ವರ್ಯಾ ಬಳಿಯೇ ಕೇಳಿದರು.

2 / 5
‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

‘ಆ ರೀತಿ ಇಲ್ಲ’ ಎಂದರು ಐಶ್ವರ್ಯಾ. ಆಗ ಸುದೀಪ್ ಅವರು ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲ ಮುಟ್ಟೇಕೆ ನೋಡಿಕೊಳ್ಳುತ್ತೀರಿ’ ಎಂದು ಪ್ರಶ್ನೆ ಮಾಡಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕರು. ಈ ಮೊದಲು ಧರ್ಮ ಬಗ್ಗೆ ಮೆಚ್ಚುಗೆಯ ಮಾತನ್ನು ಐಶ್ವರ್ಯಾ ಆಡಿದ್ದರು.

3 / 5
‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

‘ಧರ್ಮ ಅವರನ್ನು ನೋಡಿ ನಾನು ಬಿದ್ದಿದ್ದು ಯಾವಾಗ ಎಂದರೆ..’ ಎಂಬುದಾಗಿ ಈ ಮೊದಲು ಐಶ್ವರ್ಯಾ ಮಾತನಾಡಿದ್ದರು. ಆ ಬಳಿಕ ಮಾತು ಸರಿಪಡಿಸಿಕೊಂಡಿದ್ದ ಅವರು, ‘ಅವರು ಇಷ್ಟ ಆಗಿದ್ದು ಯಾವಾಗ ಎಂದರೆ..’ ಎಂದು ಮಾತು ಬದಲಿಸಿಕೊಂಡಿದ್ದರು.

4 / 5
ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

ಧರ್ಮ ಕೀರ್ತಿರಾಜ್ ಕೂಡ ಈ ಮಾತನ್ನು ಒಪ್ಪಿಲ್ಲ. ‘ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ’ ಎಂದು ಅವರು ಹೇಳಿದ್ದರು. ಈ ವಿಚಾರದ ಬಗ್ಗೆ ವೀಕೆಂಡ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

5 / 5
Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ