Aishwaryaa Rajinikant: ಮತ್ತೆ ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ; ರಜಿನಿ ಪುತ್ರಿಗೆ ಏನಾಯ್ತು?
Rajinikant: ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕೊರೊನಾ ನಂತರ ಮತ್ತೆ ಆರೋಗ್ಯ ವ್ಯತ್ಯಾಸವಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಐಶ್ವರ್ಯಾ ಚೇತರಿಸಿಕೊಳ್ಳುತ್ತಿದ್ದಾರೆ.
Updated on:Mar 08, 2022 | 10:00 AM
Share

ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆ ಕಾಣಿಸಿಕೊಂಡ ನಂತರ ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಕಳೆದ ತಿಂಗಳು ಐಶ್ವರ್ಯಾ ಕೊವಿಡ್ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡಿದ್ದರು.

ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.

ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.
Published On - 9:59 am, Tue, 8 March 22
Related Photo Gallery
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ತ್ರಿಶೂರ್ನಲ್ಲಿ ಪಟಾಕಿಗಳು ಸ್ಫೋಟಗೊಂಡ ಭಯಾನಕ ದೃಶ್ಯ ಇಲ್ಲಿದೆ
ಕ್ವಿಕ್ ಆಗಿ ಮಾಡಿ ತಂಪಾದ ಮಸಾಲ ಮಜ್ಜಿಗೆ
ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಮಳೆಗೆ ಶಾಮಿಯಾನ ಚೆಲ್ಲಾಪಿಲ್ಲಿ
ಪದೇ ಪದೇ ವೈರಲ್ ಆಗುವ ಸುಂದರಿ ಅನ್ವೇಶಿ ಜೈನ್
ನವ ದಂಪತಿಗೆ ನಡು ರಸ್ತೆಯಲ್ಲೇ ವಿಜಯ್ ಆಶೀರ್ವಾದ
ರಸ್ತೆ ಗುಂಡಿ ಮುಚ್ಚಲು ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಮಿಕ್ಸ್ ಮಾಡಿದ ಬೆಂಗಳೂರಿನ ಕೋಟ್ಯಧಿಪತಿ!



