AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwaryaa Rajinikant: ಮತ್ತೆ ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ; ರಜಿನಿ ಪುತ್ರಿಗೆ ಏನಾಯ್ತು?

Rajinikant: ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕೊರೊನಾ ನಂತರ ಮತ್ತೆ ಆರೋಗ್ಯ ವ್ಯತ್ಯಾಸವಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಐಶ್ವರ್ಯಾ ಚೇತರಿಸಿಕೊಳ್ಳುತ್ತಿದ್ದಾರೆ.

shivaprasad.hs
|

Updated on:Mar 08, 2022 | 10:00 AM

Share
ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

1 / 6
‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’  ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆ ಕಾಣಿಸಿಕೊಂಡ ನಂತರ ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆ ಕಾಣಿಸಿಕೊಂಡ ನಂತರ ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

2 / 6
ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

3 / 6
ಕಳೆದ ತಿಂಗಳು ಐಶ್ವರ್ಯಾ ಕೊವಿಡ್​ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡಿದ್ದರು.

ಕಳೆದ ತಿಂಗಳು ಐಶ್ವರ್ಯಾ ಕೊವಿಡ್​ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡಿದ್ದರು.

4 / 6
ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.

ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.

5 / 6
ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.

6 / 6

Published On - 9:59 am, Tue, 8 March 22

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!