Aishwaryaa Rajinikant: ಮತ್ತೆ ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ; ರಜಿನಿ ಪುತ್ರಿಗೆ ಏನಾಯ್ತು?
Rajinikant: ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕೊರೊನಾ ನಂತರ ಮತ್ತೆ ಆರೋಗ್ಯ ವ್ಯತ್ಯಾಸವಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಐಶ್ವರ್ಯಾ ಚೇತರಿಸಿಕೊಳ್ಳುತ್ತಿದ್ದಾರೆ.
Updated on:Mar 08, 2022 | 10:00 AM
Share

ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆ ಕಾಣಿಸಿಕೊಂಡ ನಂತರ ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಕಳೆದ ತಿಂಗಳು ಐಶ್ವರ್ಯಾ ಕೊವಿಡ್ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡಿದ್ದರು.

ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.

ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.
Published On - 9:59 am, Tue, 8 March 22
Related Photo Gallery
ಅನ್ನಭಾಗ್ಯ ಯೋಜನೆಗೆ ಗ್ರಹಣ: ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆ ವಿಳಂಬ
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಆಸ್ಟ್ರೇಲಿಯಾ ಪ್ರಧಾನಿಗೆ ಮೋದಿ ಕಲೋನಿಯಲ್ ಕಸಿನ್ಸ್ ಆಲ್ಬಮ್ ಕೊಟ್ಟಿದ್ದೇಕೆ?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ?
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ



