AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nysa Devgan: ಅಜಯ್ ದೇವಗನ್ ಮಗಳ ಬೋಲ್ಡ್​ ಅವತಾರಕ್ಕೆ ಪಡ್ಡೆಗಳು ಫಿದಾ

ಅಜಯ್ ದೇವಗನ್ ಮಗಳು ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 13, 2023 | 6:32 AM

ನಟ ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮಗಳು ನಿಸಾ ಸಾಕಷ್ಟು ಹೈಲೈಟ್ ಆಗುತ್ತಿದ್ದಾರೆ.

ನಟ ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮಗಳು ನಿಸಾ ಸಾಕಷ್ಟು ಹೈಲೈಟ್ ಆಗುತ್ತಿದ್ದಾರೆ.

1 / 5
ಅಜಯ್ ದೇವಗನ್ ಮಗಳು ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಅಜಯ್ ದೇವಗನ್ ಮಗಳು ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

2 / 5
ಬೋಲ್ಡ್ ಅವತಾರದಲ್ಲಿ ನಿಸಾ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೆಚ್ಚು ಸುದ್ದಿ ಆಗುತ್ತಿದ್ದಾರೆ.

ಬೋಲ್ಡ್ ಅವತಾರದಲ್ಲಿ ನಿಸಾ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೆಚ್ಚು ಸುದ್ದಿ ಆಗುತ್ತಿದ್ದಾರೆ.

3 / 5
ಇತ್ತೀಚೆಗೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿನಲ್ಲಿ ನಿಸಾ ಸೆರೆಯಾಗಿದ್ದರು. ಅವರ ಅವತಾರ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು.

ಇತ್ತೀಚೆಗೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿನಲ್ಲಿ ನಿಸಾ ಸೆರೆಯಾಗಿದ್ದರು. ಅವರ ಅವತಾರ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು.

4 / 5
ಅಜಯ್ ದೇವಗನ್-ಕಾಜೋಲ್​ ಮಗಳು ಎನ್ನುವ ಕಾರಣಕ್ಕೆ ನಿಸಾ ಬಗ್ಗೆ ಜನರಿಗೆ ಹೆಚ್ಚು ಕುತೂಹಲ ಇದೆ. ಅವರು ಚಿತ್ರರಂಗಕ್ಕೆ ಕಾಲಿಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಅಜಯ್ ದೇವಗನ್-ಕಾಜೋಲ್​ ಮಗಳು ಎನ್ನುವ ಕಾರಣಕ್ಕೆ ನಿಸಾ ಬಗ್ಗೆ ಜನರಿಗೆ ಹೆಚ್ಚು ಕುತೂಹಲ ಇದೆ. ಅವರು ಚಿತ್ರರಂಗಕ್ಕೆ ಕಾಲಿಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್