AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೆಸರು ಸರಿಯಾಗಿ ಹೇಳಿ’; ಕಿವಿಮಾತು ಹೇಳಿದ ಅಜಯ್ ದೇವಗನ್ ಮಗಳು ನಿಸಾ

ಅಜಯ್ ದೇವಗನ್ ಮಗಳು ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಅವತ್ರಮಣಿ ಜೊತೆ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 15, 2023 | 6:30 AM

ಅಜಯ್ ದೇವಗನ್ ಮಗಳು ನಿಸಾ ದೇವಗನ್ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಬೋಲ್ಡ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಹೆಚ್ಚು ಸುದ್ದಿಯಲ್ಲಿದ್ದಾರೆ.

ಅಜಯ್ ದೇವಗನ್ ಮಗಳು ನಿಸಾ ದೇವಗನ್ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಬೋಲ್ಡ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಹೆಚ್ಚು ಸುದ್ದಿಯಲ್ಲಿದ್ದಾರೆ.

1 / 5
ಅಜಯ್ ದೇವಗನ್ ಮಗಳು ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಅವತ್ರಮಣಿ ಜೊತೆ ಕಾಣಿಸಿಕೊಂಡಿದ್ದಾರೆ.

ಅಜಯ್ ದೇವಗನ್ ಮಗಳು ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಅವತ್ರಮಣಿ ಜೊತೆ ಕಾಣಿಸಿಕೊಂಡಿದ್ದಾರೆ.

2 / 5
ನಿಸಾ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪಾಪರಾಜಿಗಳು ‘ನೈಸಾ ನೈಸಾ..’ ಎಂದು ಕರೆದರು. ಇದರಿಂದ ಸಿಟ್ಟಾದರು ನಿಸಾ. ‘ನನ್ನ ಹೆಸರನ್ನು ಸರಿಯಾಗಿ ಹೇಳಿ. ಅದು ನೈಸಾ ಅಲ್ಲ ನಿಸಾ’ ಎಂದು ಪಾಪರಾಜಿಗಳ ಬಳಿ ಹೇಳಿದರು ಅವರು.

ನಿಸಾ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪಾಪರಾಜಿಗಳು ‘ನೈಸಾ ನೈಸಾ..’ ಎಂದು ಕರೆದರು. ಇದರಿಂದ ಸಿಟ್ಟಾದರು ನಿಸಾ. ‘ನನ್ನ ಹೆಸರನ್ನು ಸರಿಯಾಗಿ ಹೇಳಿ. ಅದು ನೈಸಾ ಅಲ್ಲ ನಿಸಾ’ ಎಂದು ಪಾಪರಾಜಿಗಳ ಬಳಿ ಹೇಳಿದರು ಅವರು.

3 / 5
ಅಜಯ್ ದೇವಗನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅಷ್ಟೇ ಅಲ್ಲ, ನಿರ್ದೇಶನ, ನಿರ್ಮಾಣ ಕೂಡ ಮಾಡಿದ್ದಾರೆ. ಮಗಳನ್ನು ಚಿತ್ರರಂಗಕ್ಕೆ ಅವರೇ ಲಾಂಚ್ ಮಾಡಲಿ ಎಂದು ಅನೇಕರು ಕೋರಿದ್ದಾರೆ.

ಅಜಯ್ ದೇವಗನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅಷ್ಟೇ ಅಲ್ಲ, ನಿರ್ದೇಶನ, ನಿರ್ಮಾಣ ಕೂಡ ಮಾಡಿದ್ದಾರೆ. ಮಗಳನ್ನು ಚಿತ್ರರಂಗಕ್ಕೆ ಅವರೇ ಲಾಂಚ್ ಮಾಡಲಿ ಎಂದು ಅನೇಕರು ಕೋರಿದ್ದಾರೆ.

4 / 5
ಅಜಯ್ ದೇವಗನ್ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಕಾರಣಕ್ಕೆ ನಿಸಾನ ಫಾಲೋ ಮಾಡುವವರ ಸಂಖ್ಯೆ ಹೆಚ್ಚಿದೆ. ಅವರು ಆದಷ್ಟು ಬೇಗ ಚಿತ್ರರಂಗಕ್ಕೆ ಬರಲಿ ಅನ್ನೋದು ಅಭಿಮಾನಿಗಳ ಕೋರಿಕೆ.

ಅಜಯ್ ದೇವಗನ್ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಕಾರಣಕ್ಕೆ ನಿಸಾನ ಫಾಲೋ ಮಾಡುವವರ ಸಂಖ್ಯೆ ಹೆಚ್ಚಿದೆ. ಅವರು ಆದಷ್ಟು ಬೇಗ ಚಿತ್ರರಂಗಕ್ಕೆ ಬರಲಿ ಅನ್ನೋದು ಅಭಿಮಾನಿಗಳ ಕೋರಿಕೆ.

5 / 5
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್