AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್ ಅಕ್ಕಿನೇನಿ ಮತ್ತು ಝೈನಬ್ ರೌಜಿ ವಿವಾಹ; ಇಲ್ಲಿವೆ ಸುಂದರ ಫೋಟೋಗಳು

ಟಾಲಿವುಡ್ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ವಿವಾಹ ಇತ್ತೀಚೆಗೆ ನಡೆಯಿತು. ಕಳೆದ ವರ್ಷ ಅವರ ಹಿರಿಯ ಮಗ ನಾಗ ಚೈತನ್ಯ ವಿವಾಹ ನೆರವೇರಿತ್ತು. ಈಗ ಸಣ್ಣ ಮಗನ ವಿವಾಹವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2025 | 8:38 AM

ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

1 / 5
ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

2 / 5
ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

3 / 5
ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

4 / 5
ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ