AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್ ಅಕ್ಕಿನೇನಿ ಮತ್ತು ಝೈನಬ್ ರೌಜಿ ವಿವಾಹ; ಇಲ್ಲಿವೆ ಸುಂದರ ಫೋಟೋಗಳು

ಟಾಲಿವುಡ್ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ವಿವಾಹ ಇತ್ತೀಚೆಗೆ ನಡೆಯಿತು. ಕಳೆದ ವರ್ಷ ಅವರ ಹಿರಿಯ ಮಗ ನಾಗ ಚೈತನ್ಯ ವಿವಾಹ ನೆರವೇರಿತ್ತು. ಈಗ ಸಣ್ಣ ಮಗನ ವಿವಾಹವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2025 | 8:38 AM

Share
ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

1 / 5
ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

2 / 5
ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

3 / 5
ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

4 / 5
ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

5 / 5
Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ