AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್ ಅಕ್ಕಿನೇನಿ ಮತ್ತು ಝೈನಬ್ ರೌಜಿ ವಿವಾಹ; ಇಲ್ಲಿವೆ ಸುಂದರ ಫೋಟೋಗಳು

ಟಾಲಿವುಡ್ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ವಿವಾಹ ಇತ್ತೀಚೆಗೆ ನಡೆಯಿತು. ಕಳೆದ ವರ್ಷ ಅವರ ಹಿರಿಯ ಮಗ ನಾಗ ಚೈತನ್ಯ ವಿವಾಹ ನೆರವೇರಿತ್ತು. ಈಗ ಸಣ್ಣ ಮಗನ ವಿವಾಹವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2025 | 8:38 AM

Share
ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

ಅಕ್ಕಿನೇನಿ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ನೆರವೇರಿದೆ. ಕಳೆದ ವರ್ಷಾಂತ್ಯಕ್ಕೆ ನಾಗ ಚೈತನ್ಯ ಹಾಗೂ ಶೋಭಿತಾ ವಿವಾಹ ನೆರವೇರಿತ್ತು. ಈಗ ನಾಗ ಚೈತನ್ಯ ಅವರ ಸಹೋದರ ಅಖಿಲ್ ಅಕ್ಕಿನೇನಿ ಮದುವೆ ಕಾರ್ಯ ನೆರವೇರಿದೆ.

1 / 5
ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

ಅಖಿಲ್ ಹಾಗೂ ಝೈನಬ್ ರೌಜಿ ವಿವಾಹ ಸಮಾರಂಭ ಜೂನ್ 6ರ ಬೆಳಿಗ್ಗೆ 3 ಗಂಟೆಗೆ ನಡೆದಿದೆ ಅನ್ನೋದು ವಿಶೇಷ. ಈ ಸಂದರ್ಭದಲ್ಲಿ ಮುಹೂರ್ತ ಇದ್ದಿದ್ದರಿಂದ ಅಷ್ಟು ಬೆಳಿಗ್ಗೆ ಮದುವೆ ಮಾಡಬೇಕಾದ ಅನಿವಾರ್ಯತೆ ಬಂತು. ಸರಳವಾಗಿ ಈ ವಿವಾಹ ನೆರವೇರಿದೆ.

2 / 5
ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ನಾಗಾರ್ಜುನ ಅವರು ಮನೆ ಹೊಂದಿದ್ದಾರೆ. ಈ ನಿವಾಸದಲ್ಲಿಯೇ ಅಖಿಲ್ ಹಾಗೂ ಝೈನಬ್ ರೌಜಿ ಹಿಂದೂ ಸಂಪ್ರದಾಯದಂತೆ ವಿವಾಹ ಆಗಿದ್ದಾರೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನೆರವೇರಿದೆ.

3 / 5
ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

ಅಖಿಲ್ ಮತ್ತು ಝೈನಬ್ ರೌಜಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ನಾಗ ಚೈತನ್ಯ ವಿವಾಹಕ್ಕೂ ಮೊದಲು ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

4 / 5
ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ವಿವಹಾ ಸರಳವಾಗಿ ನಡೆದರೂ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ.  ಈ ವೇಳೆ ರಾಜಕೀಯ ರಂಗದವರು ಹಾಗೂ ಚಿತ್ರರಂಗದವರು ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

5 / 5
Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು