AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್- ಝೈನಾಬ್ ಆರತಕ್ಷತೆಗೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಸ್

Akhil Akkineni And Zainab Ravdjee Reception: ಅಖಿಲ್ ಅಕ್ಕಿನೇನಿ ಅವರ ವಿವಾಹ ಆರತಕ್ಷತೆ ಜೂನ್ 8ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಅಖಿಲ್ ಅವರ ವಿವಾಹ ಜೂನ್ 6ರಂದು ನಡೆದಿದೆ.

ರಾಜೇಶ್ ದುಗ್ಗುಮನೆ
|

Updated on:Jun 09, 2025 | 8:16 AM

Share
ಝೈನಾಬ್ ರಾವ್ಜಿ ಮತ್ತು ಅಖಿಲ್ ಅಕ್ಕನೇನಿ ವಿವಾಹ ಜೂನ್ 6ರಂದು ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ನಾಗಾರ್ಜುನ ಅಕ್ಕಿನೇನಿ ಅವರ ನಿವಾಸದಲ್ಲಿ ನಡೆಯಿತು. ಮುಂಜಾನೆ 3 ಗಂಟೆಗೆ ಇಬ್ಬರೂ ಹಸೆಮಣೆ ಏರಿದರು. ಮೆಗಾಸ್ಟಾರ್ ಚಿರಂಜೀವಿ, ಸುರೇಖಾ, ರಾಮ್ ಚರಣ್, ಉಪಾಸನಾ, ನಿರ್ದೇಶಕ ಪ್ರಶಾಂತ್ ನೀಲ್ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಝೈನಾಬ್ ರಾವ್ಜಿ ಮತ್ತು ಅಖಿಲ್ ಅಕ್ಕನೇನಿ ವಿವಾಹ ಜೂನ್ 6ರಂದು ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ನಾಗಾರ್ಜುನ ಅಕ್ಕಿನೇನಿ ಅವರ ನಿವಾಸದಲ್ಲಿ ನಡೆಯಿತು. ಮುಂಜಾನೆ 3 ಗಂಟೆಗೆ ಇಬ್ಬರೂ ಹಸೆಮಣೆ ಏರಿದರು. ಮೆಗಾಸ್ಟಾರ್ ಚಿರಂಜೀವಿ, ಸುರೇಖಾ, ರಾಮ್ ಚರಣ್, ಉಪಾಸನಾ, ನಿರ್ದೇಶಕ ಪ್ರಶಾಂತ್ ನೀಲ್ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

1 / 5
ಜೂನ್ 8ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅಖಿಲ್ ಅಕ್ಕಿನೇನಿ ಅವರ ವಿವಾಹ ಆರತಕ್ಷತೆ ಅದ್ದೂರಿಯಾಗಿ ನಡೆಯಿತು. ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದ್ದಾರೆ.

ಜೂನ್ 8ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅಖಿಲ್ ಅಕ್ಕಿನೇನಿ ಅವರ ವಿವಾಹ ಆರತಕ್ಷತೆ ಅದ್ದೂರಿಯಾಗಿ ನಡೆಯಿತು. ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದ್ದಾರೆ.

2 / 5
ಈ ಆರತಕ್ಷತೆಯನ್ನು ನಾಗಾರ್ಜುನ ಆಯೋಜಿಸಿದ್ದರು. ರಾಮ್ ಚರಣ್ ಮತ್ತು ಉಪಾಸನ ಕೂಡ ಈ ಆರತಕ್ಷತೆಯಲ್ಲಿ ಮಿಂಚಿದರು. ಇದರ ಫೋಟೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದು, ಬಿಡುವು ಮಾಡಿಕೊಂಡು ಆಗಮಿಸಿದ್ದರು.

ಈ ಆರತಕ್ಷತೆಯನ್ನು ನಾಗಾರ್ಜುನ ಆಯೋಜಿಸಿದ್ದರು. ರಾಮ್ ಚರಣ್ ಮತ್ತು ಉಪಾಸನ ಕೂಡ ಈ ಆರತಕ್ಷತೆಯಲ್ಲಿ ಮಿಂಚಿದರು. ಇದರ ಫೋಟೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದು, ಬಿಡುವು ಮಾಡಿಕೊಂಡು ಆಗಮಿಸಿದ್ದರು.

3 / 5
ಸೂಪರ್‌ಸ್ಟಾರ್ ಮಹೇಶ್ ಬಾಬು ತಮ್ಮ ಪತ್ನಿಯೊಂದಿಗೆ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮಹೇಶ್ ಬಾಬು ಜೊತೆಗೆ ಅವರ ಮಗಳು ಸಿತಾರಾ ಕೂಡ ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಮಹೇಶ್ ಬಾಬು ಲುಕ್ ಗಮನ ಸೆಳೆದಿದೆ.

ಸೂಪರ್‌ಸ್ಟಾರ್ ಮಹೇಶ್ ಬಾಬು ತಮ್ಮ ಪತ್ನಿಯೊಂದಿಗೆ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮಹೇಶ್ ಬಾಬು ಜೊತೆಗೆ ಅವರ ಮಗಳು ಸಿತಾರಾ ಕೂಡ ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಮಹೇಶ್ ಬಾಬು ಲುಕ್ ಗಮನ ಸೆಳೆದಿದೆ.

4 / 5
ಚಲನಚಿತ್ರ ನಟ ಅಕ್ಕಿನೇನಿ ನಾಗಾರ್ಜುನ ಅವರ ಎರಡನೇ ಪುತ್ರ ಅಖಿಲ್ ಮತ್ತು ಜೈನಾಬ್ ರಾವ್ಜಿ ಅವರ ವಿವಾಹ ಆರತಕ್ಷತೆಯಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕಮಲ್ಲು ಮತ್ತು ಸಚಿವ ಕೋಮತಿರೆಡ್ಡಿ ವೆಂಕಟ ರೆಡ್ಡಿ ಕೂಡ ಆರತಕ್ಷತೆಯಲ್ಲಿ ಭಾಗವಹಿಸಿದ್ದರು.

ಚಲನಚಿತ್ರ ನಟ ಅಕ್ಕಿನೇನಿ ನಾಗಾರ್ಜುನ ಅವರ ಎರಡನೇ ಪುತ್ರ ಅಖಿಲ್ ಮತ್ತು ಜೈನಾಬ್ ರಾವ್ಜಿ ಅವರ ವಿವಾಹ ಆರತಕ್ಷತೆಯಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕಮಲ್ಲು ಮತ್ತು ಸಚಿವ ಕೋಮತಿರೆಡ್ಡಿ ವೆಂಕಟ ರೆಡ್ಡಿ ಕೂಡ ಆರತಕ್ಷತೆಯಲ್ಲಿ ಭಾಗವಹಿಸಿದ್ದರು.

5 / 5

Published On - 8:14 am, Mon, 9 June 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!