AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತಿನಂತೆ 1000 ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ; ಇಲ್ಲಿವೆ ಫೋಟೋಗಳು

ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 17, 2022 | 2:05 PM

Share
ಕಳೆದ ವರ್ಷ ತೆಲುಗು ಬಿಗ್​ ಬಾಸ್ ವೇದಿಕೆ ಮೇಲೆ 1000 ಎಕರೆ ಕಾಡನ್ನು ದತ್ತು ತೆಗೆದುಕೊಳ್ಳುವ ಭರವಸೆ ನೀಡಿದ್ದರು ಅಕ್ಕಿನೇನಿ ನಾಗಾರ್ಜುಉನ. ಈಗ ಅದನ್ನು ಈಡೇರಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರ ಕೆಲಸಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಳೆದ ವರ್ಷ ತೆಲುಗು ಬಿಗ್​ ಬಾಸ್ ವೇದಿಕೆ ಮೇಲೆ 1000 ಎಕರೆ ಕಾಡನ್ನು ದತ್ತು ತೆಗೆದುಕೊಳ್ಳುವ ಭರವಸೆ ನೀಡಿದ್ದರು ಅಕ್ಕಿನೇನಿ ನಾಗಾರ್ಜುಉನ. ಈಗ ಅದನ್ನು ಈಡೇರಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರ ಕೆಲಸಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

1 / 5
ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್​ ಇಂಡಿಯಾ ಚಾಲೆಂಜ್​​ ಅಡಿಯಲ್ಲಿ 16 ಕೋಟಿ ಮರಗಳನ್ನು ಅವರು ಬೆಳೆಸಿದ್ದಾರೆ. ಈ ಒಂದು ಅದ್ಭುತ ಕೆಲಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳನ್ನೂ ಅವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಈಗ ಈ ಸಾಲಿಗೆ ಅಕ್ಕಿನೇನಿ ನಾಗಾರ್ಜುನ ಕೂಡ ಸೇರಿಕೊಂಡಿದ್ದರು.

ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್​ ಇಂಡಿಯಾ ಚಾಲೆಂಜ್​​ ಅಡಿಯಲ್ಲಿ 16 ಕೋಟಿ ಮರಗಳನ್ನು ಅವರು ಬೆಳೆಸಿದ್ದಾರೆ. ಈ ಒಂದು ಅದ್ಭುತ ಕೆಲಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳನ್ನೂ ಅವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಈಗ ಈ ಸಾಲಿಗೆ ಅಕ್ಕಿನೇನಿ ನಾಗಾರ್ಜುನ ಕೂಡ ಸೇರಿಕೊಂಡಿದ್ದರು.

2 / 5
ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

3 / 5
ಅಕ್ಕಿನೇನಿ ನಾಗಾರ್ಜುನ, ಅಮಲಾ, ನಾಗ ಚೈತನ್ಯ,  ಎಂಪಿ ಜೆ. ಸಂತೋಷ್​ ಮೊದಲಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾಡನ್ನು ಬೆಳೆಸಲು ನಾಗಾರ್ಜುನ ಅವರು ಎರಡು ಕೋಟಿ ರೂಪಾಯಿ ಚೆಕ್​ ನೀಡಿದ್ದಾರೆ.

ಅಕ್ಕಿನೇನಿ ನಾಗಾರ್ಜುನ, ಅಮಲಾ, ನಾಗ ಚೈತನ್ಯ,  ಎಂಪಿ ಜೆ. ಸಂತೋಷ್​ ಮೊದಲಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾಡನ್ನು ಬೆಳೆಸಲು ನಾಗಾರ್ಜುನ ಅವರು ಎರಡು ಕೋಟಿ ರೂಪಾಯಿ ಚೆಕ್​ ನೀಡಿದ್ದಾರೆ.

4 / 5
ಅಕ್ಕಿನೇನಿ ನಾಗಾರ್ಜುನ ನಟನೆಯ ‘ಬಂಗಾರ್ರಾಜು’ ಸಿನಿಮಾ ಸಂಕ್ರಾಂತಿ ನಿಮಿತ್ತ ತೆರೆಗೆ ಬಂದು ಯಶಸ್ಸು ಕಂಡಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈಗ ಅವರು ವೆಬ್​ ಸೀರಿಸ್ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ ಎನ್ನಲಾಗುತ್ತಿದೆ.

ಅಕ್ಕಿನೇನಿ ನಾಗಾರ್ಜುನ ನಟನೆಯ ‘ಬಂಗಾರ್ರಾಜು’ ಸಿನಿಮಾ ಸಂಕ್ರಾಂತಿ ನಿಮಿತ್ತ ತೆರೆಗೆ ಬಂದು ಯಶಸ್ಸು ಕಂಡಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈಗ ಅವರು ವೆಬ್​ ಸೀರಿಸ್ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ ಎನ್ನಲಾಗುತ್ತಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!