AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ವೋಟ್ ಮಾಡಿ ವಿಶೇಷ ಮನವಿ ಮಾಡಿದ ಬಾಲಿವುಡ್​ ಸೆಲೆಬ್ರಿಟಿಗಳು

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು (ಮೇ 20) ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳು ಇದರಲ್ಲಿ ಇವೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: May 20, 2024 | 12:13 PM

Share
ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

1 / 6
ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 6
ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

3 / 6
ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

4 / 6
ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

5 / 6
ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

6 / 6
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು