AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ವೋಟ್ ಮಾಡಿ ವಿಶೇಷ ಮನವಿ ಮಾಡಿದ ಬಾಲಿವುಡ್​ ಸೆಲೆಬ್ರಿಟಿಗಳು

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು (ಮೇ 20) ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳು ಇದರಲ್ಲಿ ಇವೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: May 20, 2024 | 12:13 PM

Share
ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

1 / 6
ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 6
ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

3 / 6
ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

4 / 6
ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

5 / 6
ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

6 / 6
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು