AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ವೋಟ್ ಮಾಡಿ ವಿಶೇಷ ಮನವಿ ಮಾಡಿದ ಬಾಲಿವುಡ್​ ಸೆಲೆಬ್ರಿಟಿಗಳು

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು (ಮೇ 20) ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳು ಇದರಲ್ಲಿ ಇವೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: May 20, 2024 | 12:13 PM

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

1 / 6
ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 6
ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

3 / 6
ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

4 / 6
ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

5 / 6
ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

6 / 6
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ