- Kannada News Photo gallery Akshay Kumar And other Celebrities who voted on 5th Phase Of Lok Sabha Election
Lok Sabha Election: ವೋಟ್ ಮಾಡಿ ವಿಶೇಷ ಮನವಿ ಮಾಡಿದ ಬಾಲಿವುಡ್ ಸೆಲೆಬ್ರಿಟಿಗಳು
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು (ಮೇ 20) ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳು ಇದರಲ್ಲಿ ಇವೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.
Updated on: May 20, 2024 | 12:13 PM

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜ್ಕುಮಾರ್ ರಾವ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್ ಬೂತ್ಗೆ ಬಂದು ವೋಟ್ ಮಾಡಿದ್ದಾರೆ.
Related Photo Gallery

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್

ಭಾರತ-ಪಾಕ್ ಗಡಿಯಿಂದ Tv9 ಗ್ರೌಂಡ್ ರಿಪೋರ್ಟ್: ಸನ್ನದ್ಧವಾಗಿರುವ BSF ಯೋಧ

ಐಪಿಎಲ್ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
