AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Edited By: |

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ