AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Oct 19, 2022 | 1:16 PM

ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow us
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ